ಕಲಬುರಗಿ: ಚಿಂಚೋಳಿ ತಾಲೂಕಿನ ಸುಲೇಪೆಟ್ ಪಟ್ಟಣದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ವರದಿಯಾಗಿದೆ.
ಸುಲೇಪೆಟ್ ಪಟ್ಟಣದ ನಿವಾಸಿ ಸಯ್ಯದ್ ಸಲೀಂ(46) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ.
ಬೇಕರಿಯಲ್ಲಿ...