ಕಲಬುರಗಿ| ಟ್ರಕ್‌ನಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಪ್ರಾಣ ಬಿಟ್ಟ ಚಾಲಕ

Date:

Share post:

ಕಲಬುರಗಿ: ಟ್ರಕ್‌ನಲ್ಲಿ ಮಲಗಿದ್ದ ವೇಳೆ ಚಾಲಕನಿಗೆ ತೀವ್ರ ಹೃದಯಾಘಾತವಾಗಿದ್ದು, ಅದೇ ಸ್ಥಿತಿಯಲ್ಲೆ ಪ್ರಾಣ ಬಿಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ನಡೆದಿದೆ.

ಬಿಹಾರ್ ಮೂಲದ ಬೀರೇಂದ್ರ ಸಿಂಗ್ ಚೌಧರಿ (47) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಈ ಕುರಿತು ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಡಾ.ಫ.ಗು. ಹಳಕಟ್ಟಿ ಅವರಿಂದ ವಚನ ಸಾಹಿತ್ಯ ಮರು ಹುಟ್ಟು: ಡಾ. ಹೂವಿನಭಾವಿ

ಕಲಬುರಗಿ: ವಚನ ಸಂಶೋಧನಾ ಪಿತಾಮಹ ಡಾ. ಫ ಗು ಹಳಕಟ್ಟಿ ಅವರ...

ಕಲಬುರಗಿ| ಜುಲೈ 7 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ...

ಕಲಬುರಗಿ| ಜುಲೈ 8 ರಂದು ಮಿನಿ ಉದ್ಯೋಗ ಮೇಳ

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ...

ಕಲಬುರಗಿ| ವನಮಹೋತ್ಸವಕ್ಕೆ ಚಾಲನೆ; ಹಸಿರಿದ್ದರೆ ಉಸಿರು, ಗಿಡ ನೆಟ್ಟು ಪರಿಸರ ಕಾಪಾಡಿ: ಡಾ.ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಭೂಮಿ ಮೇಲೆ ಜೀವನ ನಡೆಸಲು ನಿಸರ್ಗವೇ ಜೀವನಕ್ಕೆ ಆಧಾರವಾಗಿದೆ. ಹಸಿರಿದ್ದರೆ...