ಕಲಬುರಗಿ | ಭೂ ನ್ಯಾಯಮಂಡಳಿಯ ಅಧಿಕಾರೇತರ ಸದಸ್ಯರಿಗೆ ಸನ್ಮಾನ

Date:

ಕಲಬುರಗಿ; ತಾಲ್ಲೂಕು ಭೂ ನ್ಯಾಯಮಂಡಳಿಯ ಅಧ್ಯಕ್ಷರಾಗಿ ವಿಭಾಗದ ಸಹಾಯಕ ಆಯುಕ್ತರು, ಅಧಿಕಾರೇತರ ಸದಸ್ಯರಾಗಿ ಕೌವಲಗಾ (ಬಿ)ಯ ವಾಹಿದ್ ಸಾಬ್, ಬಾಪು ನಗರದ ನ್ಯಾಯವಾದಿ ಅನಿಲಕುಮಾರ ಕಾಂಬಳೆ, ವಿದ್ಯಾನಗರದ ಚನ್ನಪ್ಪ ಮರಬ, ಕುಸನೂರದ ಶಿವಪುತ್ರ ಮತ್ತು ಸದಸ್ಯ ಕಾರ್ಯದರ್ಶಿಯಾಗಿ ಕಲಬುರಗಿ ತಾಲ್ಲೂಕ ತಹಶೀಲ್ದಾರ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭೂ ನ್ಯಾಯಮಂಡಳಿ ಸಧೃಡಗೊಳಿಸಲು ನಿರ್ಧರಿಸಲಾಯಿತು. ಈ ಹಿನ್ನಲೆ ನಾಲ್ವರನ್ನು ನೇಮಕ ಮಾಡಿ ಅಧಿಕಾರ ವಹಿಸಲಾಗಿದೆ ಎಂದು ಶಾಸಕ ಪಾಟೀಲ್ ತಿಳಿಸಿದರು.

ಈ ಸಂಧರ್ಭದಲ್ಲಿ ತಹಶಿಲ್ದಾರರ ಕೆ. ಆನಂದ ಶೀಲ್, ಮಂಜುನಾಥ ಬಿರಾದಾರ್, ವೆಣಕಟೇಶ ಭಜಂತ್ರಿ, ಸುಭಾಷ್ ಡೆಂಕಿ, ಶಂಭುಲಿಂಗ ಪಾಟೀಲ್, ಆನಂದ ಸಿದ್ರಾಮಪ್ಪ, ಶಾಂತು ಪಾಟೀಲ್, ಅಶೋಕ ಹರವಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಕಿಣ್ಣಿಸುಲ್ತಾನ ಗ್ರಾಪಂ ಉಪಾಧ್ಯಕ್ಷರಾಗಿ ಮಥುರಾಬಾಯಿ ಅವಿರೋಧ ಆಯ್ಕೆ

ಕಲಬುರಗಿ: ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಎಸ್ಸಿ ಮೀಸಲು...

ಕಲಬುರಗಿ| ಕಳಪೆ ಬೀಜ, ನಕಲಿ ರಸಗೊಬ್ಬರ ಮಾರಾಟಗಾರರ ವಿರುದ್ಧ ಕೇಸ್: ಜಿಲ್ಲಾಧಿಕಾರಿ

ಕಲಬುರಗಿ: ಕಳಪೆ ಬೀಜ ಹಾಗೂ ನಕಲಿ ರಸಗೊಬ್ಬರ ಮಾರಾಟ ಕುರಿತಂತೆ ರೈತರಿಂದ...

ಕಲಬುರಗಿ| ವಿದ್ಯುತ್ ಪ್ರವಹಿಸಿ ಮಹಿಳೆ ಸಾವು

ಕಲಬುರಗಿ: ಮನೆ ಚಾವಣಿಯ ಮೇಲೆ ಒಣ ಹಾಕಿದ್ದ ಬಟ್ಟೆ ತೆಗೆಯಲು ತೆರಳಿದ...