ಕಲಬುರಗಿ| ಯುವಕನ ಕಿರುಕುಳಕ್ಕೆ ಬೇಸತ್ತು ಡ್ಯಾಮ್ ಗೆ ಜಿಗಿದು ಯುವತಿ ಆತ್ಮಹತ್ಯೆ

Date:

Share post:

ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿಯಿರೋ ಸೇತುವೆ ಸಮೀಪ ನಡೆದಿದೆ.

ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಉಪ್ಪಾರ್ (22) ಬೆಣ್ಣೆತೋರಾ ಹಿನ್ನಿರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ.

ಅಭಿಷೇಕ್ ಮಾಳಗೆ ಎಂಬ ಯುವಕನಿಂದ ನಿರಂತರ ಕಿರುಕುಳ ಕೊಟ್ಟಿರುವ ಆರೋಪಿಸಲಾಗಿದೆ. ಅಭಿಷೇಕ್ ನು ತಾವಿಬ್ಬರೂ ಜೊತೆಗಿರೋ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ಎನ್ನಲಾಗಿದೆ. ಇದಕ್ಕೆ ಮನನೊಂದು ಯುವತಿ ಸಾಕ್ಷಿ ನದಿಗೆ ಹಾರಿದ್ದಾಳೆ ಎಂದು ತಿಳಿದುಬಂದಿದೆ.

ಅಗ್ನಿಶಾಮಕ ದಳದಿಂದ ಮೃತದೇಹ ಹುಡುಕಾಟ ನಡೆಯುತ್ತಿದೆ. ಈ ಘಟನೆ ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿ| ಜು.25 ರಿಂದ ಗುಡ್ಡಾಪೂರ ದಾನಮ್ಮ ದೇವಿ ಪುರಾಣ ಪ್ರಾರಂಭ: ಸಿರಗಾಪೂರ

ಕಲಬುರಗಿ: ಪ್ರತಿ ವರ್ಷದಂತೆ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಜಯನಗರ ಶಿವಮಂದಿರದಲ್ಲಿ...

ಕಲಬುರಗಿ| ಕಲ್ಯಾಣ ಕರ್ನಾಟಕ ಸುಸ್ಥಿರ ಅಭಿವೃದ್ಧಿಗೆ ಡಿ.15ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ: ಬಿ.ಆರ್.ಪಾಟೀಲ್

ಕಲಬುರಗಿ: ರಾಜ್ಯದಲ್ಲಿ ಮಾನವ ಅಭಿವೃದ್ಧಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ದಿ ಯೋಜನೆ...

ಕಲಬುರಗಿ| ಭೀಮಾ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸಾವು? 

ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಹೋದ 14 ವರ್ಷದ ಬಾಲಕ ನಾಪತ್ತೆಯಾಗಿರುವ...

ಕಲಬುರಗಿ| ಎಲೆಕ್ಟ್ರಿಕ್ ಆಟೋಗಳು ಪರ್ಮಿಟ್ ಪಡೆಯುವುದು ಕಡ್ಡಾಯ: ಡಿ.ಸಿ ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲೆಯಲ್ಲಿ ಈಗಾಗಲೆ ಸಾರಿಗೆ ಕಚೇರಿಯಿಂದ ನೋಂದಣಿಯಾಗಿರುವ ಮತ್ತು ಮುಂದೆ ನೊಂದಣಿಯಾಗುವ...