ಬೈಕ್ ಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು!

Date:

Share post:

ಬಾಗಲಕೋಟೆ: ಬೈಕ್ ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ನಗರದ ಹೊರವಲಯದ ಸೀಮೀಕೇರಿ ಸಮೀಪ ನಡೆದಿದೆ.

ಮರನಾಳ ಗ್ರಾಮದ ನಿವಾಸಿ ಸಿದ್ದು (16), ಸಂತೋಷ (16) ಮತ್ತು ಕಾಮಣ್ಣ (16) ಎಂಬಾತರೆ ಮೃತರೆಂದು ಗುರುತಿಸಲಾಗಿದೆ.

ಬಾಲಕರು ಸಂಚರಿಸುತ್ತಿದ್ದ ಬೈಕಿಗೆ ರಭಸದಿಂದ ಬಂದ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕಲಾದಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...

ಕಲಬುರಗಿ| ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಹತ್ಯೆಗೈದು ನದಿಗೆ ಎಸೆದಿದ್ದ ಮೂವರ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್

ಕಲಬುರಗಿ: ವ್ಯಕ್ತಿಯೊಬ್ಬ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ ಸ್ಟೇಶನ್ ಬಜಾರ್ ಪೊಲೀಸರು, ಕ್ಷೀಪ್ರ...

ಭೀಕರ ಅಪಘಾತ| ದಂಪತಿ ಸೇರಿ ನಾಲ್ವರು ಸಾವು; ಓರ್ವ ಗಂಭೀರ ಗಾಯ

ಕಲಬುರಗಿ/ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ...