ರಾಮಾಯಣ’ದ ಶ್ರೀರಾಮನ ಪಾತ್ರದಾರಿಗೆ ಬಿಜೆಪಿ ಟಿಕೆಟ್ ಘೋಷಣೆ!

Date:

Share post:

‘ದೂರದರ್ಶನ’ದಲ್ಲಿ ಪ್ರಸಾರವಾದ ಪ್ರಸಿದ್ಧ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿರುವ ನಟನಿಗೆ ಈ ಸಲದ ಬಿಜೆಪಿ ಪಕ್ಷದಿಂದ ಟಿಕೆಟ್ ಘೋಷಿಸಲಾಗಿದೆ.

ಶ್ರೀರಾಮನ ಪಾತ್ರಧಾರಿಯಲ್ಲಿ ಮಿಂಚಿದ ನಟ ಅರುಣ್ ಗೋವಿಲ್ ಅವರನ್ನು ಮೊದಲ ಬಾರಿಗೆ ಕಣಕ್ಕೆ ಇಳಿದಿರುವ ಬಿಜೆಪಿ, ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೊಟ್ಟಿದೆ.

ಇಂದು ಬಿಜೆಪಿ ಬಿಡುಗಡೆಗೊಳಿಸಿದ 5ನೇ ಪಟ್ಟಿಯಲ್ಲಿ ಒಟ್ಟು 111 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು. ಅದರಲ್ಲಿ ನಟಿ ಕಂಗನಾ ರಣಾವತ್ ಸೇರಿ ಹಲವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಸಲ ಅವಕಾಶ ನೀಡಿದೆ.

 

ನಟ ಅರುಣ್ ಗೋವಿಲ್ ಸೇರಿದಂತೆ ರಾಮಾಯಣ ಧಾರಾವಾಹಿಯಲ್ಲಿ ನಟಿಸಿರುವ ಇತರ ನಟರು ಇತ್ತೀಚೆಗೆ ರಾಮಮಂದಿರದ ಉದ್ಘಾಟನೆಯ ವೇಳೆ ಹಾಜರಿದ್ದರು.

 

ಕಳೆದ ಕೋವಿಡ್ ಭೀತಿಯಲ್ಲಿ ಈ ಧಾರಾವಾಹಿ ಮರುಪ್ರಸಾರವಾಗಿ ಟಿಆರ್ ಪಿಯಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....