ಕಲಬುರಗಿ | ಸಿಮೆಂಟ್ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಲು ಆಗ್ರಹ

Date:

Share post:

ಕಲಬುರಗಿ: ಸೇಡಂ ತಾಲ್ಲೂಕು ವ್ಯಾಪ್ತಿಯ ಮಳಖೇಡ ನ ರಾಜಶ್ರೀ ಸಿಮೆಂಟ್ ಕಾರ್ಖಾನೆ ಆಡಳಿತ ಮಂಡಳಿಯಲ್ಲಿ ಸ್ಥಳೀಯ ಕನ್ನಡಿಗರ ಜನರಿಗೆ ಉದ್ಯೋಗ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಸಹಾಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು.

ಆಡಳಿತ ಮಂಡಳಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡದ ಕಾರಣಕ್ಕೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿ ತಮ್ಮ ಉಪ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಸ್ಥಳೀಯರಿಗೆ ಉದ್ಯೋಗ ನೀಡಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾರ್ಖಾನೆ ವಿರುದ್ಧ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮೌನೇಶ್ ಬೇನಕನಹಳ್ಳಿ, ವಸಂತ, ರಾಜಕುಮಾರ ಘಂಟಿ ತರನಳ್ಳಿ, ದೇವು, ಮಹೇಶ್ ಉಡಗಿ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...