ಕಲಬುರಗಿ: ಮಳೆಯಿಂದಾಗಿ ಮನೆಗೆ ಹಾನಿ; ಪರಿಹಾರಕ್ಕೆ ಲಿಂಬಾಜಿ ಚವಾಣ್ ಆಗ್ರಹ

Date:

Share post:

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗಾನಗರ ತಾಂಡಾದಲ್ಲಿ ಮನೆ ಕುಸಿತ ಕಂಡು ಅಪಾರ ಹಾನಿಯಾಗಿದೆ. ಕೂಡಲೇ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆಯ ಚಿಂಚೋಳಿ ಘಟಕದ ಅಧ್ಯಕ್ಷ ಲಿಂಬಾಜಿ ಚವಾಣ್ ಆಗ್ರಹಿಸಿದ್ದಾರೆ.

ರವಿವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಲಿಂಗಾನಗರ ತಾಂಡಾದ ಅನುಷಾ ಬಾಯಿ ಮೋಹನ್ ಎಂಬುವವರಿಗೆ ಸೇರಿದ ಮನೆ ಸಂಪೂರ್ಣವಾಗಿ ಕುಸಿದಿದ್ದು, ಈ ಘಟನೆಯಿಂದಾಗಿ ಕುಟುಂಬದವರಿಗೆ ದಿಕ್ಕುತೋಚದಂತೆ ಆಗಿದೆ. ಕೂಡಲೇ ಸಂತ್ರಸ್ತರ ನೆರವಿಗೆ ಬರಬೇಕೆಂದು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಲಿಂಬಾಜೀ, ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ,

Share post:

spot_imgspot_img

Popular

More like this
Related

ಕಲಬುರಗಿ| ಅಕ್ರಮ ಗಾಂಜಾ ಮಾರಾಟ; 48 ಸಾವಿರ ಮೌಲ್ಯದ 3 ಕೆಜಿ ಗಾಂಜಾ ಜಪ್ತಿ

ಕಲಬುರಗಿ: ಮಹಾರಾಷ್ಟ್ರದ ಮೂಲದಿಂದ ಅಕ್ರಮ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ...

ಕಲಬುರಗಿ| ಟಾಟಾ ವಾಹನ ಡಿಕ್ಕಿ: ಸ್ಥಳದಲ್ಲೇ ಮಹಿಳೆ ಸಾವು

ಕಲಬುರಗಿ: ರಸ್ತೆ ದಾಟುತ್ತಿದ್ದಾಗ ಐಚರ್‌ ನಮೂನೆಯ ಟಾಟಾ ವಾಹನ ಡಿಕ್ಕಿ ಹೊಡೆದು...

ಕಲಬುರಗಿ| ಕಾರಿಗೆ ಡಿಕ್ಕಿಯಾದ ಬೈಕ್; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಇನ್ನೋವಾ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ...

ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ...