ಕಲಬುರಗಿ | ಕ್ರೀಡಾಕೂಟದಲ್ಲಿ ವಿಜೇತರಾದ ಪೊಲೀಸ್ ಸಿಬ್ಬಂದಿಯವರಿಗೆ ಸನ್ಮಾನ

Date:

Share post:

ಕಲಬುರಗಿ: ಕೇಂದ್ರ ಕಾರಾಗೃಹ ವೀಕ್ಷಕರಾದ ಬಾಲನಗೌಡ ಮತ್ತು ಭೀಮರೆಡ್ಡಿ ಇವರುಗಳು ಶಿವಮೊಗ್ಗದಲ್ಲಿ ಮೂರು ದಿನಗಳ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ, ಓಟ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನವನ್ನು ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಪ್ರಯುಕ್ತ ಮುಖ್ಯಸ್ಥರಾದ ಡಾ. ಅನಿತಾ ಆರ್. ಅವರು ವಿಜೇತರಾದ ವೀಕ್ಷಕರುಗಳಿಗೆ ಸನ್ಮಾನಿಸಿದರು.

ನಂತರ ಮಾತನಾಡುತ್ತಾ, ತಾವುಗಳು ಮುಂದೆಯೂ ಕೂಡಾ ಇದೇ ರೀತಿ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ, ಇದಕ್ಕೆ ಇಲಾಖೆ ವತಿಯಿಂದ ತಮಗೆ ಸಂಪೂರ್ಣ ಬೆಂಬಲವಿದೆ, ಎಲ್ಲ ರೀತಿಯ ಸಹಕಾರವನ್ನು ನೀಡುತ್ತೇವೆ, ತಾವುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ವಿಜಯಪತಾಕೆಯನ್ನು ಹಾರಿಸಿ ಕಾರಾಗೃಹ ಇಲಾಖೆಯ ಮತ್ತು ಕರ್ನಾಟಕ ರಾಜ್ಯದ ಕೀರ್ತಿಯನ್ನು ಎಲ್ಲೆಡೆ ಪಸರಿಸಿರಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಡಳಿತ ಅಧಿಕಾರಿಯಾದ ಭೀಮಾಶಂಕರ ಡಾಂಗೆ, ಶಿಕ್ಷಕ ನಾಗರಾಜ ಮೂಲಗೆ, ಜೈಲರ್‍ಗಳಾದ ಸಾಗರ ಪಾಟೀಲ್, ಶ್ರೀಮಂತಗೌಡ ಪಾಟೀಲ್, ಮುಖ್ಯ ವೀಕ್ಷಕರರುಗಳಾದ ಶ್ರೀನಿವಾಸ ಭಜಂತ್ರಿ, ಮಹೇಶ್ ಪಾಟೀಲ್, ಶ್ರೀಕಾಂತ್ ರಂಜೇರಿ, ಬಂಡೆಪ್ಪ ಬಡಿಗೇರ್, ಹಾಗೂ ಬಿ.ಪಿ ಕಾಳಿಂಗ್ ಇತರರು ಭಾಗವಹಿಸಿ ಶುಭ ಕೋರಿದರು ಹಾಗೂ ಎಲ್ಲಾ ಕಛೇರಿ ಅಧಿಕಾರಿ/ ಸಿಬ್ಬಂದಿಗಳು ಶುಭ ಹಾರೈಸಿದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...