ಮೇ.31 ರಂದು ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧದ ಪ್ರತಿಭಟನೆಗೆ ಮಾದಿಗ ಸಮುದಾಯ ಬೆಂಬಲ: ನಾಗರಾಜ ಗುಂಡಗುರ್ತಿ

Date:

Share post:

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರಿಗೆ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ ಹಗುರವಾಗಿ ಕೀಳು ಮಟ್ಟದ ಹೇಳಿಕೆ ನೀಡಿದನ್ನು ಹಾಗೂ ಜಿಲ್ಲಾಧಿಕಾರಿಗಳಿಗೆ ಅಪಮಾಣಿಸಿದ ಎನ್.ರವಿಕುಮಾರ್ ಹೇಳಿಕೆ ಖಂಡಿಸಿ ಮೇ 31 ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಮಾದಿಗ ಸಮಾಜದ ಹೋರಾಟಗಾರರು ಬೆಂಬಲಿಸದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ೦ತೆ ಮಾದಿಗ ಸಮಾಜದ ಮುಖಂಡರಾದ ನಾಗರಾಜ ಗುಂಡಗುರ್ತಿ ಮನವಿ ಮಾಡಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರ ಮೆಚ್ಚಿಸಲು ಪದೇ ಪದೇ ಖರ್ಗೆ ಅವರ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಕೀಳು ಮಟ್ಟದ ಹೇಳಿಕೆ ನೀಡುವುದನ್ನು ದಲಿತ ಸಮುದಾಯವನ್ನು ಸಹಿಸಿಕೊಳ್ಳುವುದಿಲ್ಲ. ಛಲವಾದಿ ನೀನೊಬ್ಬ ದಲಿತ ವಿರೋಧಿ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್ ವಿರೋಧಿ ಎಂದು ಭಾವಿಸಿ ರಾಜ್ಯದಲ್ಲಿ ಯಾವುದೇ ಜಿಲ್ಲೆಗೆ ಹೋದರು ಕೂಡಾ ನಿನ್ನ ವಿರುದ್ಧ ಪ್ರತಿಭಟನೆ ಮಾಡಲಾಗುತ್ತದೆ, ಮೊದಲನೇ ಹಂತವಾಗಿ ಮೇ 31 ರಂದು ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...