ಕಲಬುರಗಿ| ಸಾಧನೆಗೈದ ಗಣ್ಯರಿಗೆ ಸಾರ್ಥಕ ಜೀವನ ಪ್ರಶಸ್ತಿ ಪ್ರದಾನ

Date:

Share post:

ಕಲಬುರಗಿ: ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಕೊಠಾರಿ ಭವನದಲ್ಲಿ ಶಿಕ್ಷಕಿ ಶಿಕ್ಷಣದ ಕಣ್ಣು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್ ನವದೆಹಲಿ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ಹಾಗೂ ಶ್ರೀ ಚಂದ್ರಶೇಖರ ಗುರೂಜಿಯವರ ಸ್ಮರಣಾರ್ಥ ಮತ್ತು ಸರಳ ವಾಸ್ತು 25ನೇ ವರ್ಷದ ಸಂಭ್ರಮಾಚರಣೆ ರವರ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಸಾರ್ಥಕ ಜೀವನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸಿಜಿ ಪರಿವಾರ ಹುಬ್ಬಳ್ಳಿಯ ಕುಮಾರಿ ಸ್ವಾತಿ ಅಂಗಡಿ, ಶಾಸಕ ಅಲ್ಲಂಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಸಾವಿತ್ರಿಬಾಯಿ ಶಿಕ್ಷಕರ ಸಂಘ ಜಿಲ್ಲಾ ಘಟಕದ ಅಧ್ಯಕ್ಷೆ ವಂತ ಪಿ ಚವ್ಹಾಣ, ಸಾವಿತ್ರಿ ಶಿಕ್ಷಕರ ಸಂಘ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ್, ಸಿಜಿ ಪರಿವಾರ ಮುಂಬೈ ನಿರ್ದೇಶಕ ಸಂತೋಷ್ ಅಂಗಡಿ, ಸಿಜಿ ಪರಿವಾರ ಹುಬ್ಬಳ್ಳಿ ನಿರ್ದೇಶಕ ಸಂಜಯ್ ಅಂಗಡಿ, ಅಖಿಲ ಕರ್ನಾಟಕ ಬಂಜಾರ ಧರ್ಮಗುಳುಗಳು ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಪ್ರೇಮ್ ಸಿಂಗ್ ಚೌಹಾಣ್ ಸೇರಿದಂತೆ ಇತರರು ಪದಾಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...