ಆಳಂದ| ರೌಡಿ ಶೀಟರ್ ಸುಧಾಕರ್‌ ಬರ್ಬರ ಕೊಲೆ; ದುಷ್ಕರ್ಮಿಗಳು ಪರಾರಿ

Date:

Share post:

ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ಆಳಂದ‌ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ.

ಸುಧಾಕರ್‌ (32) ಕೊಲೆಯಾದ ರೌಡಿ ಶೀಟರ್ ಎಂದು ತಿಳಿದು ಬಂದಿದೆ.

ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ಮೇಲೆ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಹಳೆ ವೈಶಮ್ಯದ ಹಿನ್ನೆಲೆ ಕೊಲೆಯೈಡ್ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...