ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಟಿಗೆ ನಂದಕುಮಾರ್ ಆಯ್ಕೆ

Date:

Share post:

ಕಲಬುರಗಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿಗೆ ಕಲಬುರಗಿ ಯುವ ಕವಿ ಪಿ.ನಂದಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಾದ್ಯಂತ ನಾಲ್ಕು ವಿಭಾಗಗಳಲ್ಲಿ ಯುವ ಕವಿಗೋಷ್ಠಿ ಹಮ್ಮಿಕೊಂಡಿದೆ. ಅದರಂತೆಯೇ ಜೂನ್ 17ರಂದು ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದಲ್ಲಿ ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿ ನಡೆಸುತ್ತಿದ್ದು, ಈ ಗೋಷ್ಠಿಯಲ್ಲಿ ತಮ್ಮ ಸ್ವ ರಚಿತ ಕವನವನ್ನು ವಾಚಿಸಲು ಪಿ.ನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...