ಕಲಬುರಗಿ ಬ್ರೇಕಿಂಗ್: ಮೂವರನ್ನು ಕೊಚ್ಚಿ ಭೀಕರ ಕೊಲೆ

Date:

Share post:

ಕಲಬುರಗಿ: ನಗರದ ಹೊರವಲಯದ ಪಟ್ನಾ ಗ್ರಾಮದ ಸಮೀಪ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಕೊಲೆಯಾದ ದುರ್ದೈವಿಗಳೆಂದು ಎಂದು ಗುರುತಿಸಲಾಗಿದೆ.

ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಕಳಪೆ ಬೀಜ, ನಕಲಿ ರಸಗೊಬ್ಬರ ಮಾರಾಟಗಾರರ ವಿರುದ್ಧ ಕೇಸ್: ಜಿಲ್ಲಾಧಿಕಾರಿ

ಕಲಬುರಗಿ: ಕಳಪೆ ಬೀಜ ಹಾಗೂ ನಕಲಿ ರಸಗೊಬ್ಬರ ಮಾರಾಟ ಕುರಿತಂತೆ ರೈತರಿಂದ...

ಕಲಬುರಗಿ| ವಿದ್ಯುತ್ ಪ್ರವಹಿಸಿ ಮಹಿಳೆ ಸಾವು

ಕಲಬುರಗಿ: ಮನೆ ಚಾವಣಿಯ ಮೇಲೆ ಒಣ ಹಾಕಿದ್ದ ಬಟ್ಟೆ ತೆಗೆಯಲು ತೆರಳಿದ...

ಕಲಬುರಗಿ: ಕಾರು – ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಶಹಾಬಾದ್ ಸಮೀಪದ ಸಣ್ಣೂರ ರಸ್ತೆಯ ವಾಡಾ ತಾಂಡಾ ಕ್ರಾಸ್ ಸಮೀಪ...

ಜೂ.29ಕ್ಕೆ ‘ಹೃದಯವಂತ’ ಅಭಿನಂದನಾ ಗ್ರಂಥ ಬಿಡುಗಡೆ: ಬಿ.ಎಚ್ ನಿರಗುಡಿ 

ಕಲಬುರಗಿ: ಇದೇ ಜೂನ್ 29 ರಂದು ನಗರದ ಕೂಸನೂರ್ ರಸ್ತೆಯ ಜಯನಗರದಲ್ಲಿರುವ...