ಕಲಬುರಗಿ | ಭೂ ನ್ಯಾಯಮಂಡಳಿಯ ಅಧಿಕಾರೇತರ ಸದಸ್ಯರಿಗೆ ಸನ್ಮಾನ

Date:

Share post:

ಕಲಬುರಗಿ; ತಾಲ್ಲೂಕು ಭೂ ನ್ಯಾಯಮಂಡಳಿಯ ಅಧ್ಯಕ್ಷರಾಗಿ ವಿಭಾಗದ ಸಹಾಯಕ ಆಯುಕ್ತರು, ಅಧಿಕಾರೇತರ ಸದಸ್ಯರಾಗಿ ಕೌವಲಗಾ (ಬಿ)ಯ ವಾಹಿದ್ ಸಾಬ್, ಬಾಪು ನಗರದ ನ್ಯಾಯವಾದಿ ಅನಿಲಕುಮಾರ ಕಾಂಬಳೆ, ವಿದ್ಯಾನಗರದ ಚನ್ನಪ್ಪ ಮರಬ, ಕುಸನೂರದ ಶಿವಪುತ್ರ ಮತ್ತು ಸದಸ್ಯ ಕಾರ್ಯದರ್ಶಿಯಾಗಿ ಕಲಬುರಗಿ ತಾಲ್ಲೂಕ ತಹಶೀಲ್ದಾರ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭೂ ನ್ಯಾಯಮಂಡಳಿ ಸಧೃಡಗೊಳಿಸಲು ನಿರ್ಧರಿಸಲಾಯಿತು. ಈ ಹಿನ್ನಲೆ ನಾಲ್ವರನ್ನು ನೇಮಕ ಮಾಡಿ ಅಧಿಕಾರ ವಹಿಸಲಾಗಿದೆ ಎಂದು ಶಾಸಕ ಪಾಟೀಲ್ ತಿಳಿಸಿದರು.

ಈ ಸಂಧರ್ಭದಲ್ಲಿ ತಹಶಿಲ್ದಾರರ ಕೆ. ಆನಂದ ಶೀಲ್, ಮಂಜುನಾಥ ಬಿರಾದಾರ್, ವೆಣಕಟೇಶ ಭಜಂತ್ರಿ, ಸುಭಾಷ್ ಡೆಂಕಿ, ಶಂಭುಲಿಂಗ ಪಾಟೀಲ್, ಆನಂದ ಸಿದ್ರಾಮಪ್ಪ, ಶಾಂತು ಪಾಟೀಲ್, ಅಶೋಕ ಹರವಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....