ಕಲಬುರಗಿ: ಜುಲೈ 23 ರಿಂದ 27 ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲ ನದಿಗಳಲ್ಲಿ ಒಂದಾದ ಬೆಣ್ಣೇತೋರಾ ನದಿಯ ಮೇಲ್ಭಾಗದ ಪ್ರದೇಶದಲ್ಲಿ ವಿಪರಿತ ಮಳೆಯಾಗುತ್ತಿರುವುದರಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಬರುತ್ತಿದ್ದು, ಹಳೇ ಜಲಶುದ್ಧೀಕರಣ ಕೇಂದ್ರದಿಂದ ಸರಬರಾಜು ಆಗುವ ಈ ಕೆಳಕಂಡ ಬಡವಾಣೆಗಳಲ್ಲಿ ಇದೇ ಜುಲೈ 23 ರಿಂದ 27 ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಗಾಜಿಪೂರ, ಮಕ್ತಂಪುರ, ಮೋಮಿನಪುರ ಎ/ಬಿ, ಗಂಜ ಕಾಲೋನಿ, ಬ್ಯಾಂಕ್ ಕಾಲೋನಿ, ಖಾಜಾ ಕಾಲೋನಿ, ಜಗತ ಬಡಾವಣೆ (ಕೆಳಗೆ & ಮೇಲೆ) ಪೊಲೀಸ್ ಕಾಲೋನಿ, ಐವಾನ್ ಶಾಹಿ, ಗುಲಾಬ್ ವಾಡಿ, ಅಕ್ತರ ಕಂಪೌಂಡ್, ನಯಾ ಮೊಹಲ್ಲಾ, ಮಹಡಿ ಮೋಹಲ್ಲಾ, ಸದರ್ ಮೊಹಲ್ಲಾ, ಕಣಕಿ ಬಜಾರ, ಬಂಬು ಬಜಾರ ಭಾಗಶಃ ಐವಾನ್ ಶಾಹಿ ಬ್ಯಾಂಕ್ ಕಾಲೋನಿ, ಶಿವಾಜಿ ನಗರ, ಭವಾನಿ ನಗರ, ಗಾಂಧಿ ನಗರ, ನಂದಿ ಕಾಲೋನಿ ತಾಜ್ ನಗರ, ಚನ್ನವೀರ ನಗರ, ಸುವರ್ಣ ನಗರ ತಾಂಡಾ, ಶಹಬಜಾರ, ಮುನಿಮ್ ಸಂಘ, ಭಾರತ ಕಾಲೋನಿ, ಬಹುಮನಿ ಚೌಕ್, ಸರಾಫ ಬಜಾರ ಗಣೇಶ ಮಂದಿರ, ಸುಂದರ ನಗರ, ಬಾಪುನಗರ ಹಾಗೂ ಮತ್ತಿತರ ಬಡಾವಣೆಗಳಲ್ಲಿ ನೀರು ಸಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರದ ಸಾರ್ವಜನಿಕರು ಮಹಾನಗರ ಪಾಲಿಕೆ, ಕೆಯುಐಡಿಎಫ್‍ಸಿ ಹಾಗೂ ಮೆ|| ಎಲ್ ಆಂಡ್ ಟಿ ಕಂಪನಿಯೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ; ಮೃತದೇಹ ಪತ್ತೆ 

ಕಲಬುರಗಿ: ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕಲಬುರಗಿ| ಜು.25 ರಿಂದ ಗುಡ್ಡಾಪೂರ ದಾನಮ್ಮ ದೇವಿ ಪುರಾಣ ಪ್ರಾರಂಭ: ಸಿರಗಾಪೂರ

ಕಲಬುರಗಿ: ಪ್ರತಿ ವರ್ಷದಂತೆ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಜಯನಗರ ಶಿವಮಂದಿರದಲ್ಲಿ...

ಕಲಬುರಗಿ| ಕಲ್ಯಾಣ ಕರ್ನಾಟಕ ಸುಸ್ಥಿರ ಅಭಿವೃದ್ಧಿಗೆ ಡಿ.15ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ: ಬಿ.ಆರ್.ಪಾಟೀಲ್

ಕಲಬುರಗಿ: ರಾಜ್ಯದಲ್ಲಿ ಮಾನವ ಅಭಿವೃದ್ಧಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ದಿ ಯೋಜನೆ...

ಕಲಬುರಗಿ| ಯುವಕನ ಕಿರುಕುಳಕ್ಕೆ ಬೇಸತ್ತು ಡ್ಯಾಮ್ ಗೆ ಜಿಗಿದು ಯುವತಿ ಆತ್ಮಹತ್ಯೆ

ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು...