ಬೀದರ್| ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ : ಡಿ.ಸಿ ಶಿಲ್ಪಾ ಶರ್ಮಾ

Date:

Share post:

ಬೀದರ್ : ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ ಭಿಕ್ಷೆ ನೀಡಿ ಪ್ರೋತ್ಸಾಹಿಸದೇ ಅದನ್ನು ಬಹಿಷ್ಕರಿಸಿ, ಬೀದ‌ರ್ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತವಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿ ಅಥವಾ ಟೋಲ್ ಫ್ರೀ ಸಂಖ್ಯೆ 10581 ಮತ್ತು ಸಹಾಯವಾಣಿ ಸಂಖ್ಯೆ: 94823 00400 ಕರೆ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ನಡೆಯುವ ಮಕ್ಕಳ ಸಹಾಯವಾಣಿ 1098 ಹಾಗೂ ಪೊಲೀಸ್‌ ಸಹಾಯವಾಣಿ 112ಗೆ ಅಥವಾ ಸಮೀಪದ ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...