ಕಲಬುರಗಿ| ನೇಣು ಬಿಗಿದುಕೊಂಡು ಅಡತ್ ಮಾಲೀಕ ಆತ್ಮಹತ್ಯೆ

Date:

Share post:

ಕಲಬುರಗಿ: ಅಡತ್‌ನಲ್ಲಿ ಮಾಲೀಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಪಿಎಂಸಿ ಗಂಜ್‌ನಲ್ಲಿರುವ ನಡೆದಿದೆ.

ಈರಣ್ಣ ಹವಾ (34) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಅಡತ್‌ ಮಾಲೀಕರೆಂದು ಗುರುತಿಸಲಾಗಿದೆ.

ನಗರದ ಸುಲ್ತಾನಪುರದ ನಿವಾಸಿಯಾಗಿದ್ದ ಈರಣ್ಣ ಅವರು ಎಪಿಎಂಸಿಯಲ್ಲಿ ಅಡತ್ ಅಂಗಡಿ ಇಟ್ಟು ರೈತರ ಬೆಳೆದ ಬೆಳಗಳನ್ನು ಖರೀದಿಸಿ ವ್ಯಾಪಾರ ವಹಿವಾಟು ಮಾಡುತ್ತಿದ್ದರು ಎನ್ನಲಾಗಿದೆ. ವ್ಯಾಪಾರದಲ್ಲಿ ನಷ್ಟ ಅನುಭವಿಸಿದ ಹಿನ್ನಲೆ ಗುರುವಾರ ತಡರಾತ್ರಿ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...