ಆಳಂದ| ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Date:

Share post:

ಕಲಬುರಗಿ: ಆಳಂದ ತಾಲ್ಲೂಕಿನ ವಿಧಾನಸಭಾ ಮತಕ್ಷೇತ್ರದ ಎಲೆನಾವದಗಿ ಹಾಗೂ ಬೋಳನಿ ಗ್ರಾಮದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮಂಗಳವಾರ ಕೆಎಂಎಫ್ ಅಧ್ಯಕ್ಷ ಆರ್.ಕೆ ಪಾಟೀಲ್ ನೇತೃತ್ವದಲ್ಲಿ ಕಾಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮುಖಂಡರಾದ ಬಾಬುರಾವ್ ಕುಲ್ಕರ್ಣಿ, ಜೆಡಿಎಸ್ ಯುವ ಘಟಕದ ಆಳಂದ ತಾಲೂಕು ಅಧ್ಯಕ್ಷರಾಗಿದ್ದ ಶರಣು ಕುಲಕರ್ಣಿ, ಶರಣಬಸಪ್ಪ ಉಜಳಂಬೆ, ಶ್ರೀನಿವಾಸ ರೆಡ್ಡಿ, ರವಿ ಪೂಜಾರಿ, ಶಾಂತಕುಮಾರ್ ಪೂಜಾರಿ, ಸುದೀಪ ನಡಗೇರಿ, ಪ್ರಜ್ವಲ ಕೋಟನೂರು, ಪ್ರಣೀತ ಸನ್ನದೇ, ಶಿವಕುಮಾರ್ ಪೂಜಾರಿ, ಅಪ್ಪು ವಾಗ್ಮರೆ, ಪ್ರಶಾಂತ್, ಶರಣಬಸಪ್ಪ, ಸಂದೀಪ್, ಇರ್ಫಾನ್, ಆಕಾಶ್ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ರುಕ್ಮಣಗೌಡ ಪಾಟೀಲ್, ಶರಣು ಪವಾಡಶೆಟ್ಟಿ, ಸಿದ್ದರಾಮ್ ಕುಲಕರ್ಣಿ, ಮಲ್ಲಿನಾಥ್ ಹತ್ತರಕಿ, ಗಣಪತಿರಾವ್ ಪಾಟೀಲ್,ರಾಜು ಚೌವಣ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಮುನ್ನೊಳ್ಳಿ, ನಂದಕುಮಾರ ಬುಜುರ್ಕೆ , ಸೂರ್ಯಕಾಂತ ಸರಸಂಭಿ ಹಳ್ಳಿಸಲಗರ, ಸುಲ್ತಾನಪ್ಪ ವಗ್ದೂರಗಿ ,ಮಲ್ಲಿಕಾರ್ಜುನ ದೇವಂತಗಿ, ಕಲ್ಯಾಣಿ ಪೂಜಾರಿ ದೇವಂತಗಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...