ಕಲಬುರಗಿ| ಸಾಲಬಾಧೆ ತಾಳಲಾರದೇ ನದಿಗೆ ಹಾರಿ ರೈತ ಆತ್ಮಹತ್ಯೆ

Date:

Share post:

ಕಲಬುರಗಿ : ಸಾಲದ ಬಾಧೆ ತಾಳಲಾರದೇ ನದಿಗೆ ಹಾರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಚೆನ್ನೂರು ಗ್ರಾಮದ ಚೆನ್ನೂರು ನದಿಯಲ್ಲಿ ನಡೆದಿದ್ದು, ಆತನ ಮೃತದೇಹವೂ ಮಂಗಳವಾರ ಪತ್ತೆಯಾಗಿದೆ.

ಬೀದರ್ ಜಿಲ್ಲೆ ಚಿಟಗುಪ್ಪಾ ಗ್ರಾಮದ ಶಂಕರ್ ಚಿಮ್ಮನಚೋಡ (58) ಆತ್ಮಹತ್ಯೆ ಮಾಡಿಕೊಂಡ ರೈತರಾಗಿದಾರ ಎಂದು ತಿಳಿದುಬಂದಿದೆ.

ಖಾಸಗಿ ಮತ್ತು ಬ್ಯಾಂಕ್‌ನಲ್ಲಿ 5 ಲಕ್ಷ ಸಾಲ ಮಾಡಿಕೊಂಡಿದ್ದ ಶಂಕರ್‌ಗೆ ಸಾಲ ತೀರಿಸುವಂತೆ ಒತ್ತಡ ಹೇರಲಾಗಿತ್ತು. ಆದರೆ ಸಾಲ ತೀರಿಸಲಾಗದೇ ರೈತ ಶಂಕರ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...