ಕಲಬುರಗಿ| ಲೇಖಕಿ ಮೀನಾಕ್ಷಿ ಬಾಳಿ, ಸುಜಾತಾ ಚಲವಾದಿಗೆ ದತ್ತಿ ಪ್ರಶಸ್ತಿ ಪ್ರಕಟ

Date:

Share post:

ಕಲಬುರಗಿ: ಕರ್ನಾಟಕ ಲೇಖಕಿಯರ ಸಂಘ ನೀಡುವ 2024ನೇ ಸಾಲಿನ ‘ವಿಜಯಕಲಕೋಟಿ ಪ್ರಶಸ್ತಿ’ಗೆ ಚಿಂತಕಿ, ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ ಅವರ ‘ವಚನ ನಿಜದರ್ಶನ’ ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕನ್ನಡ ಅಧ್ಯಯನ ಮಂಡಳಿ ಸದಸ್ಯೆ ಸುಜಾತಾ ಚಲವಾದಿ ಅವರ ‘ಲಚಮವ್ವ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ತ್ರಿವೇಣಿ ದತ್ತಿ ನಿಧಿಯ ಪ್ರಥಮ ಬಹುಮಾನ ಲಭಿಸಿದೆ.

ಇಬ್ಬರಿಗೂ ಪ್ರಶಸ್ತಿ ಬಂದಿದ್ದಕ್ಕೆ ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್‌.ಟಿ.ಪೋತೆ, ಸಂದರ್ಶಕ ಪ್ರಾಧ್ಯಾಪಕ ಶ್ರೀಶೈಲ ನಾಗರಾಳ, ಸೂರ್ಯಕಾಂತ ಸುಜ್ಯಾತ ಹಾಗೂ ಕನ್ನಡ ಅಧ್ಯಯನ ಮಂಡಳಿಯ ಎಲ್ಲ ಸದಸ್ಯರು, ಉಪನ್ಯಾಸಕ ಬಳಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

 

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...