ಕಲಬುರಗಿ| ಸಿದ್ಧಲಿಂಗ ಸ್ವಾಮಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ; ಆದೇಶ ಪ್ರಕಟ

Date:

Share post:

ಕಲಬುರಗಿ: ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತರು ಶ್ರೀರಾಮ ಸೇನೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮಿಗಳಿಗೆ ಒಂದು ವಾರಗಳವರೆಗೆ ಬಳ್ಳಾರಿ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಹಿಂದು ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗುವಂತೆ ಸಿದ್ದಲಿಂಗ ಸ್ವಾಮಿ ಅವರಿಗೆ ಆಹ್ವಾನ ಬಂದ ಹಿನ್ನೆಲೆಯಲ್ಲಿ, ಬಳ್ಳಾರಿಗೆ ಹೊರಟಿದ್ದು,ಧರ್ಮ ಸಭೆಯಲ್ಲಿ ಭಾಗಿಯಾಗದಂತೆ ತಡೆಯಲು ಬಳ್ಳಾರಿ ಪ್ರವೇಶ ನಿರ್ಬಂಧ ಹೇರಿದ ಆದೇಶ ಪ್ರತಿ ಪೊಲೀಸ್ ಅಧಿಕಾರಿಗಳು ಸ್ವಾಮಿಗೆ ನೀಡಿ ಮಾಹಿತಿ ನೀಡಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...