ಕಲಬುರಗಿ| ಗಣೇಶ ವಿಸರ್ಜನೆ, ಈದ್-ಎ-ಮಿಲಾದ್-ಉನ್-ನಬಿ ಪ್ರಯುಕ್ತ ಪಥ ಸಂಚಲನ 

Date:

Share post:

ಕಲಬುರಗಿ: 9ನೇ ದಿವಸ, 11 ನೇ ದಿವಸ ಗಣೇಶ ವಿಸರ್ಜನೆ ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಪ್ರಯುಕ್ತವಾಗಿ ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ. ಅವರ ನೇತೃತ್ವದಲ್ಲಿ ನಗರದಲ್ಲಿ ಪೊಲೀಸ್ ಪಥ ಸಂಚಲನವನ್ನು ನಡೆಸಲಾಯಿತು.

ಪಥ ಸಂಚಲನವು ಕಲಬುರಗಿ ನಗರದ ಕೋಟೆಯಿಂದ ಪ್ರಾರಂಭವಾಗಿ ಪ್ರಕಾಶ್ ಏಷಿಯನ್ ಮಾಲ್, ಲೋಹರ್ ಗಲ್ಲಿ, ಹುಮನಾಬಾದ್ ಬೇಸ್, MAT ಕ್ರಾಸ್, ಮುಸ್ಲಿಂ ಚೌಕ್, ನ್ಯಾಷನಲ್ ಚೌಕ್, ಬಹುಮನಿ ಆಸ್ಪತ್ರೆ, ಗಣೇಶ್ ಮಂದಿರ, ಮಾರ್ಕೆಟ್ ಮಸ್ಜಿದ್, ಚಪ್ಪಲ್ ಬಜಾರ್, ಜೆಬಿ ಸರ್ಕಲ್, ಬ್ರಹ್ಮಪುರ ಪೊಲೀಸ್ ಠಾಣೆ ಎದುರುಗಡೆಯಿಂದ ಜಗತ್ ವೃತ್ತಕ್ಕೆ ಬಂದು ಸಂಪನ್ನಗೊಂಡಿದೆ.

ಸದರಿ ಪಥ ಸಂಚಲನದಲ್ಲಿ ಡಿಸಿಪಿ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್, ಡಿ.ಕಿಶೋರ್ ಬಾಬು, ಕಲಬುರಗಿ ನಗರದ ಸಿ.ಎ.ಆರ್ ಘಟಕ, ಕೆ ಎಸ್ ಆರ್ ಪಿ ಸಿಬ್ಬಂದಿ ಸೇರಿದಂತೆ 500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಸಿಬ್ಬಂದಿಯವರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...