ಕಲಬುರಗಿ| ಅಧಿಕಾರಿಗಳಿಗೆ ಮಸಿ ಬಳಿಸಿರುವುದನ್ನು ಖಂಡಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ

Date:

Share post:

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ಲೋಕೋಪಯೋಗಿ ಅಧೀಕ್ಷಕ ಅಭಿಯಂತರ ಮುಖಕ್ಕೆ ಕಪ್ಪುಮಸಿ ಬಳಿದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಶಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮತ್ತು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್ ಡಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಮಹೇಶ ಹೂಗಾರ, ಧರ್ಮರಾಜ ಜವಳಿ, ಶರಣರಾಜ ಚಪ್ಪರಬಂದಿ, ಮಲ್ಲಿನಾಥ ಮಂಗಲಗಿ, ಶಾಂತಕುಮಾರಪಾಟೀಲ, ಮಾರ್ಥಂಡಶಾಸ್ತ್ರೀ, ಸಿದ್ಧಲಿಂಗಯ್ಯ ಮಠಪತಿ, ಶಶಿಕಾಂತ ಹೊಳಕರ, ಪಪ್ಪು ಪಟೇಲ, ಮುಸ್ತಾಕ್ ಮೊಹಮ್ಮದ್ ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...