ಕಲಬುರಗಿ| ಅಧಿಕಾರಿಗಳಿಗೆ ಮಸಿ ಬಳಿಸಿರುವುದನ್ನು ಖಂಡಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ

Date:

Share post:

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ಲೋಕೋಪಯೋಗಿ ಅಧೀಕ್ಷಕ ಅಭಿಯಂತರ ಮುಖಕ್ಕೆ ಕಪ್ಪುಮಸಿ ಬಳಿದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಶಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮತ್ತು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್ ಡಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಮಹೇಶ ಹೂಗಾರ, ಧರ್ಮರಾಜ ಜವಳಿ, ಶರಣರಾಜ ಚಪ್ಪರಬಂದಿ, ಮಲ್ಲಿನಾಥ ಮಂಗಲಗಿ, ಶಾಂತಕುಮಾರಪಾಟೀಲ, ಮಾರ್ಥಂಡಶಾಸ್ತ್ರೀ, ಸಿದ್ಧಲಿಂಗಯ್ಯ ಮಠಪತಿ, ಶಶಿಕಾಂತ ಹೊಳಕರ, ಪಪ್ಪು ಪಟೇಲ, ಮುಸ್ತಾಕ್ ಮೊಹಮ್ಮದ್ ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...