ಕಲಬುರಗಿ| ಧಮ್ಮಜ್ಯೋತಿ ಕಾರ್ಯಕ್ರಮಕ್ಕೆ ಮೇಯರ್ ವರ್ಷಾ ಜಾನೆ ಚಾಲನೆ

Date:

Share post:

ಕಲಬುರಗಿ; 69ನೇ ಧಮ್ಮಚಕ್ರ ಪರಿವರ್ತನಾ ನಿಮಿತ್ಯ ಅಂಗವಾಗಿ ರಾಹುಲ್ ಯುವಕ್ ಸಂಘ ಬಸವನಗರ ವತಿಯಿಂದ ಧಮ್ಮಜ್ಯೋತಿ ಕಾರ್ಯಕ್ರಮವನ್ನು ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಮಾನ್ಯ ಪೂಜ್ಯ ಮಹಾಪೌರರಾದ ವರ್ಷಾ ರಾಜೀವ ಜಾನೆ ರವರು ಚಾಲನೆ ನೀಡಿದರು.

ನಂತರ ತಿಮ್ಮಾಪುರ ಮಾರ್ಗವಾಗಿ,ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬಸವನಗರ ಕರುಣಾ ಬುದ್ದ ವಿಹಾರ ವರೆಗೆ ತೆರಳಿ ಬುದ್ಧ ವಂದನ ಕಾರ್ಯಕ್ರಮ ಜರುಗಿತು.

 

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಕು. ರೇಣುಕಾ ಹೊಳ್ಕರ, ರಾಹುಲ ಯುವಕ ಸಂಘದ ಅಧ್ಯಕ್ಷ ಶಶಿಕಾಂತ್ ಮೂರ್ತಿ,ಸಿದ್ರಾಮ ಬೆಳಕೋಟಿ, ಸೂರ್ಯಕಾಂತ್ ನಿಂಬಳಕರ, ಹಣಮಂತ ಭೋದನ್, ದೇವೇಂದ್ರ ಸಿನ್ನೂರ್, ದಿನೇಶ್ ದೊಡ್ಡಮನಿ, ಮಹೇಶ್ ಸಂಗಾವಿ, ರಮೇಶ ಚಿಮ್ಮಯಿದ್ಲಾಯಿ, ವಿಜಯಕುಮಾರ್ ಶಿಂದೆ, ನವೀನ್ ಬಂಡೆ, ಜಯಾನಂದ್ ಕೊಳ್ಳುರ, ಸಿದ್ದಾರ್ಥ ಸಾಲುಂಕೆ, ಗೌತಮ ಬೇಡಜುರಾಗಿ, ದೇವರಾಜ ನಿಪ್ಪಾಣಿಕರ, ಪೀರಪ್ಪ ಹಾದಿಮನಿ, ಶಿವಕುಮಾರ್ ನಂದಿ, ಮಹೇಶ ಬೇಡಜುರಗಿ,ಕಿರಣ ಚಾರಿ, ಸಚಿನ್ ಬಂಡೆ, ಉಮೇಶ್ ಶೃಂಗೇರಿ, ನಿಂಗರಾಜ ಬಂಡೆ, ಪ್ರವೀಣ ತವಡೆ,ಅನೇಕ ಯುವಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...