ಕಲಬುರಗಿ| ಧಮ್ಮಜ್ಯೋತಿ ಕಾರ್ಯಕ್ರಮಕ್ಕೆ ಮೇಯರ್ ವರ್ಷಾ ಜಾನೆ ಚಾಲನೆ

Date:

Share post:

ಕಲಬುರಗಿ; 69ನೇ ಧಮ್ಮಚಕ್ರ ಪರಿವರ್ತನಾ ನಿಮಿತ್ಯ ಅಂಗವಾಗಿ ರಾಹುಲ್ ಯುವಕ್ ಸಂಘ ಬಸವನಗರ ವತಿಯಿಂದ ಧಮ್ಮಜ್ಯೋತಿ ಕಾರ್ಯಕ್ರಮವನ್ನು ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಮಾನ್ಯ ಪೂಜ್ಯ ಮಹಾಪೌರರಾದ ವರ್ಷಾ ರಾಜೀವ ಜಾನೆ ರವರು ಚಾಲನೆ ನೀಡಿದರು.

ನಂತರ ತಿಮ್ಮಾಪುರ ಮಾರ್ಗವಾಗಿ,ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬಸವನಗರ ಕರುಣಾ ಬುದ್ದ ವಿಹಾರ ವರೆಗೆ ತೆರಳಿ ಬುದ್ಧ ವಂದನ ಕಾರ್ಯಕ್ರಮ ಜರುಗಿತು.

 

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಕು. ರೇಣುಕಾ ಹೊಳ್ಕರ, ರಾಹುಲ ಯುವಕ ಸಂಘದ ಅಧ್ಯಕ್ಷ ಶಶಿಕಾಂತ್ ಮೂರ್ತಿ,ಸಿದ್ರಾಮ ಬೆಳಕೋಟಿ, ಸೂರ್ಯಕಾಂತ್ ನಿಂಬಳಕರ, ಹಣಮಂತ ಭೋದನ್, ದೇವೇಂದ್ರ ಸಿನ್ನೂರ್, ದಿನೇಶ್ ದೊಡ್ಡಮನಿ, ಮಹೇಶ್ ಸಂಗಾವಿ, ರಮೇಶ ಚಿಮ್ಮಯಿದ್ಲಾಯಿ, ವಿಜಯಕುಮಾರ್ ಶಿಂದೆ, ನವೀನ್ ಬಂಡೆ, ಜಯಾನಂದ್ ಕೊಳ್ಳುರ, ಸಿದ್ದಾರ್ಥ ಸಾಲುಂಕೆ, ಗೌತಮ ಬೇಡಜುರಾಗಿ, ದೇವರಾಜ ನಿಪ್ಪಾಣಿಕರ, ಪೀರಪ್ಪ ಹಾದಿಮನಿ, ಶಿವಕುಮಾರ್ ನಂದಿ, ಮಹೇಶ ಬೇಡಜುರಗಿ,ಕಿರಣ ಚಾರಿ, ಸಚಿನ್ ಬಂಡೆ, ಉಮೇಶ್ ಶೃಂಗೇರಿ, ನಿಂಗರಾಜ ಬಂಡೆ, ಪ್ರವೀಣ ತವಡೆ,ಅನೇಕ ಯುವಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...