ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

Date:

Share post:

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದ ಲಿಪಿಕ/ ಕಾರ್ಯನಿರ್ವಾಹಕ ಅಧಿಕಾರಿ/ಸಿಬ್ಬಂದಿಗಳು ಬುಧವಾರ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಸಿ ನೆಡುವುದರ ಮೂಲಕ ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್. ಅವರು ಕಾರಾಗೃಹದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ಎಂ.ಹೆಚ್. ಆಶೇಖಾನ್, ಸಹಾಯಕ ಅಧೀಕ್ಷಕರುಗಳಾದ ಬಿ. ಸುರೇಶ, ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿಯಾದ ಭೀಮಾಶಂಕರ ಡಾಂಗೆ, ಸಂಸ್ಥೆಯ ಜೈಲರ್‍ಗಳಾದ ಸುನಂದ ವಿ., ಪುಂಡಲಿಕ ಟಿ.ಕೆ. ಶ್ಯಾಮ ಬಿದ್ರಿ, ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ ಕಾರಾಗೃಹ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...