ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

Date:

Share post:

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈ.ಕ.ಶಿ.ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಮಹೇಶ ಗಂವ್ಹಾರ ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಸ್ಥಾಪಕ ಲಿಂಗೈಕ್ಯ ಮಹಾದೇವಪ್ಪ ರಾಂಪುರೆಯವರ 53 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ರಾಂಪುರೆ ಅವರು ತಮ್ಮ ಬದುಕಿನ ಜೊತೆಗೆ ಈ ಭಾಗದ ಜನರು ಬದಕು ಕಟ್ಟಿಕೊಳ್ಳಲು ಶಿಕ್ಚಣ ಸಂಸ್ಥೆಯನ್ನು ಹುಟ್ಟುಹಾಕಿದರು ಎಂದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕರಾದ ಆನಂದ ಪಾಟೀಲ, ಸವಿತಾ ಪಾಟೀಲ, ಜಾನಕಿ ಪಾಟೀಲ, ಸರಸ್ವತಿ ರಾಜಶ್ರೀ, ಝೈಬಾ ಅಕ್ತರ, ಬೋಧಕೇತರ ಸಿಬ್ಬಂದಿ ಅನಸುಯಾ ಗಾದಾ, ಪ್ರೀತಿ ಸೊರಡೆ, ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...