ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದ ಸಿಎಂ ಸಿದ್ದರಾಮಯ್ಯ

Date:

Share post:

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇಂದು ‘ಚಲೋ ಡೆಲ್ಲಿ’ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ, ಇದು ರಾಜಕೀಯ ಹೋರಾಟವಿಲ್ಲ, ಕನ್ನಡಿಗರ ಹಿತ ಕಾಪಾಡುವ ದೊಡ್ಡ ಚಳುವಳಿಯಾಗಿದೆ ಎಂದು ಹೇಳಿದ್ದಾರೆ.

 

ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೆಯ ರಾಜ್ಯ ನಮ್ಮದಾಗಿದೆ. ಒಟ್ಟು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. ಅದರಲ್ಲಿ 100 ರೂಪಾಯಿ ತೆರಿಗೆ ಕಟ್ಟಿದರೆ, ಅದಕ್ಕೆ ಕೇವಲ ೧೨ ರೂಪಾಯಿ ಮಾತ್ರ ನಮಗೆ ಬರುತ್ತಿದೆ. ಹಾಗಾಗಿ ನಮಗೆ ಬರುವ 40% ರಿಂದ 50% ರಷ್ಟು ತೆರಿಗೆ ಪಾಲು ಕೊಡಬೇಕು ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಶ್ವೇತ ಪತ್ರ ಹೊರಡಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

 

read more:

  1. ಜಾನ್ವಿ ಕಪೂರ್ ಗೆ ಸೌತ್ ನಲ್ಲಿ ಆಫರ್ ಗಳ ಸುರಿಮಳೆ!

2. ಗಣರಾಜ್ಯೋತ್ಸವ ಪರೇಡ್​ನಲ್ಲಿ ಕನ್ನಡತಿ ಆಯ್ಕೆ!

 

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...