ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದ ಸಿಎಂ ಸಿದ್ದರಾಮಯ್ಯ

Date:

Share post:

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇಂದು ‘ಚಲೋ ಡೆಲ್ಲಿ’ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ, ಇದು ರಾಜಕೀಯ ಹೋರಾಟವಿಲ್ಲ, ಕನ್ನಡಿಗರ ಹಿತ ಕಾಪಾಡುವ ದೊಡ್ಡ ಚಳುವಳಿಯಾಗಿದೆ ಎಂದು ಹೇಳಿದ್ದಾರೆ.

 

ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೆಯ ರಾಜ್ಯ ನಮ್ಮದಾಗಿದೆ. ಒಟ್ಟು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. ಅದರಲ್ಲಿ 100 ರೂಪಾಯಿ ತೆರಿಗೆ ಕಟ್ಟಿದರೆ, ಅದಕ್ಕೆ ಕೇವಲ ೧೨ ರೂಪಾಯಿ ಮಾತ್ರ ನಮಗೆ ಬರುತ್ತಿದೆ. ಹಾಗಾಗಿ ನಮಗೆ ಬರುವ 40% ರಿಂದ 50% ರಷ್ಟು ತೆರಿಗೆ ಪಾಲು ಕೊಡಬೇಕು ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಶ್ವೇತ ಪತ್ರ ಹೊರಡಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

 

read more:

  1. ಜಾನ್ವಿ ಕಪೂರ್ ಗೆ ಸೌತ್ ನಲ್ಲಿ ಆಫರ್ ಗಳ ಸುರಿಮಳೆ!

2. ಗಣರಾಜ್ಯೋತ್ಸವ ಪರೇಡ್​ನಲ್ಲಿ ಕನ್ನಡತಿ ಆಯ್ಕೆ!

 

Share post:

spot_imgspot_img

Popular

More like this
Related

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಕಿರಾಣಿ ಅಂಗಡಿಗೆ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

ಕಲಬುರಗಿ: ಅಫಜಲಪುರ ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ...