ಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

Date:

Share post:

ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀವ್ರ ಎದೆನೋವಿನಿಂದಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವೇ ಕ್ಷಣಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.

AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತರಾಗಿದ್ದ ಇವರು, ಇತ್ತೀಚೆಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರವೇಶಿಸಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇವರ ನಿಧನದ ಸುದ್ದಿ ತಿಳಿದ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....