ಸರ್ಕಾರಿ ನೌಕರರ ಸಂಘದ ಚುನಾವಣೆ: ಆಳಂದಕ್ಕೆ ಸತೀಶ ಷಣ್ಮುಖ ಅವಿರೋಧವಾಗಿ ಆಯ್ಕೆ!

Date:

Share post:

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ 2024-2029 ರ ಅವಧಿಗೆ ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಆಳಂದನ ನೂತನ ಅಧ್ಯಕ್ಷರಾಗಿ ಸತೀಶ ಷಣ್ಮುಖ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅದರಂತೆಯೇ ಕೋಶಾಧ್ಯಕ್ಷರಾಗಿ ಬಸವರಾಜ ಕೆ. ಚಿನಗೇರಾ ಮತ್ತು ರಾಜ್ಯ ಪರಿಷತ್ ಸದಸ್ಯರಾಗಿ ನಾಗೇಂದ್ರ ಗಾಡೆ ಅವರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಇವರಿಗೆ ಕರ್ನಾಟಕ ರಾಜ್ಯ ಸರಕಾರಿ ಎನ್. ಪಿ. ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಾರಾಮ ತೇಜ್, ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಗಣ್ಣನವರ, ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ, ಕೊಶಾಧ್ಯಕ್ಷರಾದ ವಿಜಯ ಟಿ, ಕಲಬುರಗಿ ಜಿಲ್ಲಾ ಎನ್ ಪಿ ಎಸ್ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಧರ್ಮರಾಜ ಜವಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವನಾಥ ಶಿಂದೆ, ಜಿಲ್ಲಾ ಗೌರವಾಧ್ಯಕ್ಷರಾದ ಅಶೋಕ ಸೊನ್ನ, ಜಿಲ್ಲಾ ಉಪಾಧ್ಯಕ್ಷರಾದ ಮಹೇಶ ನಾಗಮಾರಪಳ್ಳಿ ರಾಚಯ್ಯ ಸ್ವಾಮಿ ಶ್ರೀನಿವಾಸ ಗುತ್ತೇದಾರ, ಲಲಿತಾ ಪಾಟೀಲ, ಕೊಶಾಧ್ಯಕ್ಷರಾದ ಶರಣಪ್ಪ ಶ್ರೀ ಗಿರಿ, ಕಾನೂನು ಸಲಹೆಗಾರರಾದ ಅಣವೀರಪ್ಪ ಯಾಕಾಪುರ, ಜಗದೀಶ ಮೂಲಗೆ , ಗುರುಶರಣ ನಾಗಶೆಟ್ಟಿ, ಸುನೀಲ್ ದತ್ತ ಡಾಂಗೆ, ಕಲಬುರಗಿ ಉತ್ತರ ವಲಯದ ಅಧ್ಯಕ್ಷರಾದ ರೇಣುಕಾ ಎನ್ ಪ್ರಧಾನ ಕಾರ್ಯದರ್ಶಿ ಪಡೆಯಪ್ಪ, ಜಿಲ್ಲಾ ಸಮಸ್ತ ಎನ್ ಪಿ ಎಸ್ ನೌಕರರ ಸಂಘ ಹಾಗೂ ಕಲಬುರಗಿ ಜಿಲ್ಲಾ ಎಲ್ಲಾ ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...