ಹಿರಿಯ ವಿಜ್ಞಾನಿ ಎಂ.ಆರ್. ಶ್ರೀನಿವಾಸನ್ ನಿಧನ

Date:

Share post:

ಬೆಂಗಳೂರು: ಹಿರಿಯ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ಶ್ರೀನಿವಾಸನ್ ಅವರು ನಿಧನರಾಗಿದರು.

 95 ವರ್ಷ ವಯಸ್ಸಾಗಿರುವ ಅವರು ತಮಿಳುನಾಡಿನ ಊಟಿಯಲ್ಲಿ ಅಸುನೀಗಿದ್ದಾರೆ.

ಶ್ರೀನಿವಾಸನ್‌ ಅವರು ಭಾರತದ ಪರಮಾಣು ಯೋಜನೆಗಳ ಪಿತಾಮಹ ಡಾ. ಹೋಮಿ ಜಹಾಂಗೀ‌ರ್ ಭಾಭಾ ಅವರೊಂದಿಗೆ ಕೆಲಸ ಮಾಡಿದ್ದರು. ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

ಬೆಂಗಳೂರು ಮೂಲದ ಡಾ. ಮಾಲೂರು ರಾಮಸ್ವಾಮಿ ಶ್ರೀನಿವಾಸನ್‌ ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿದ್ದರು. ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿ ಮತ್ತು ನ್ಯೂಕ್ಲಿಯರ್ ಪವ‌ರ್ ಕಾರ್ಪೊರೇಷನ್‌ ಆಫ್ ಇಂಡಿಯಾ ಲಿಮಿಟೆಡ್ ನ ಸ್ಥಾಪಕ-ಅಧ್ಯಕ್ಷರಾಗಿದ್ದರು.

ಶ್ರೀನಿವಾಸನ್‌ ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...