ಹಿರಿಯ ವಿಜ್ಞಾನಿ ಎಂ.ಆರ್. ಶ್ರೀನಿವಾಸನ್ ನಿಧನ

Date:

Share post:

ಬೆಂಗಳೂರು: ಹಿರಿಯ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ಶ್ರೀನಿವಾಸನ್ ಅವರು ನಿಧನರಾಗಿದರು.

 95 ವರ್ಷ ವಯಸ್ಸಾಗಿರುವ ಅವರು ತಮಿಳುನಾಡಿನ ಊಟಿಯಲ್ಲಿ ಅಸುನೀಗಿದ್ದಾರೆ.

ಶ್ರೀನಿವಾಸನ್‌ ಅವರು ಭಾರತದ ಪರಮಾಣು ಯೋಜನೆಗಳ ಪಿತಾಮಹ ಡಾ. ಹೋಮಿ ಜಹಾಂಗೀ‌ರ್ ಭಾಭಾ ಅವರೊಂದಿಗೆ ಕೆಲಸ ಮಾಡಿದ್ದರು. ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

ಬೆಂಗಳೂರು ಮೂಲದ ಡಾ. ಮಾಲೂರು ರಾಮಸ್ವಾಮಿ ಶ್ರೀನಿವಾಸನ್‌ ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿದ್ದರು. ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿ ಮತ್ತು ನ್ಯೂಕ್ಲಿಯರ್ ಪವ‌ರ್ ಕಾರ್ಪೊರೇಷನ್‌ ಆಫ್ ಇಂಡಿಯಾ ಲಿಮಿಟೆಡ್ ನ ಸ್ಥಾಪಕ-ಅಧ್ಯಕ್ಷರಾಗಿದ್ದರು.

ಶ್ರೀನಿವಾಸನ್‌ ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...