ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದ ಸಿಎಂ ಸಿದ್ದರಾಮಯ್ಯ

Date:

Share post:

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇಂದು ‘ಚಲೋ ಡೆಲ್ಲಿ’ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ, ಇದು ರಾಜಕೀಯ ಹೋರಾಟವಿಲ್ಲ, ಕನ್ನಡಿಗರ ಹಿತ ಕಾಪಾಡುವ ದೊಡ್ಡ ಚಳುವಳಿಯಾಗಿದೆ ಎಂದು ಹೇಳಿದ್ದಾರೆ.

 

ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೆಯ ರಾಜ್ಯ ನಮ್ಮದಾಗಿದೆ. ಒಟ್ಟು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. ಅದರಲ್ಲಿ 100 ರೂಪಾಯಿ ತೆರಿಗೆ ಕಟ್ಟಿದರೆ, ಅದಕ್ಕೆ ಕೇವಲ ೧೨ ರೂಪಾಯಿ ಮಾತ್ರ ನಮಗೆ ಬರುತ್ತಿದೆ. ಹಾಗಾಗಿ ನಮಗೆ ಬರುವ 40% ರಿಂದ 50% ರಷ್ಟು ತೆರಿಗೆ ಪಾಲು ಕೊಡಬೇಕು ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಶ್ವೇತ ಪತ್ರ ಹೊರಡಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

 

read more:

  1. ಜಾನ್ವಿ ಕಪೂರ್ ಗೆ ಸೌತ್ ನಲ್ಲಿ ಆಫರ್ ಗಳ ಸುರಿಮಳೆ!

2. ಗಣರಾಜ್ಯೋತ್ಸವ ಪರೇಡ್​ನಲ್ಲಿ ಕನ್ನಡತಿ ಆಯ್ಕೆ!

 

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...