ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದ ಸಿಎಂ ಸಿದ್ದರಾಮಯ್ಯ

Date:

Share post:

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇಂದು ‘ಚಲೋ ಡೆಲ್ಲಿ’ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ, ಇದು ರಾಜಕೀಯ ಹೋರಾಟವಿಲ್ಲ, ಕನ್ನಡಿಗರ ಹಿತ ಕಾಪಾಡುವ ದೊಡ್ಡ ಚಳುವಳಿಯಾಗಿದೆ ಎಂದು ಹೇಳಿದ್ದಾರೆ.

 

ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೆಯ ರಾಜ್ಯ ನಮ್ಮದಾಗಿದೆ. ಒಟ್ಟು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. ಅದರಲ್ಲಿ 100 ರೂಪಾಯಿ ತೆರಿಗೆ ಕಟ್ಟಿದರೆ, ಅದಕ್ಕೆ ಕೇವಲ ೧೨ ರೂಪಾಯಿ ಮಾತ್ರ ನಮಗೆ ಬರುತ್ತಿದೆ. ಹಾಗಾಗಿ ನಮಗೆ ಬರುವ 40% ರಿಂದ 50% ರಷ್ಟು ತೆರಿಗೆ ಪಾಲು ಕೊಡಬೇಕು ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಶ್ವೇತ ಪತ್ರ ಹೊರಡಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

 

read more:

  1. ಜಾನ್ವಿ ಕಪೂರ್ ಗೆ ಸೌತ್ ನಲ್ಲಿ ಆಫರ್ ಗಳ ಸುರಿಮಳೆ!

2. ಗಣರಾಜ್ಯೋತ್ಸವ ಪರೇಡ್​ನಲ್ಲಿ ಕನ್ನಡತಿ ಆಯ್ಕೆ!

 

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...