ರಾಮಾಯಣ’ದ ಶ್ರೀರಾಮನ ಪಾತ್ರದಾರಿಗೆ ಬಿಜೆಪಿ ಟಿಕೆಟ್ ಘೋಷಣೆ!

Date:

Share post:

‘ದೂರದರ್ಶನ’ದಲ್ಲಿ ಪ್ರಸಾರವಾದ ಪ್ರಸಿದ್ಧ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿರುವ ನಟನಿಗೆ ಈ ಸಲದ ಬಿಜೆಪಿ ಪಕ್ಷದಿಂದ ಟಿಕೆಟ್ ಘೋಷಿಸಲಾಗಿದೆ.

ಶ್ರೀರಾಮನ ಪಾತ್ರಧಾರಿಯಲ್ಲಿ ಮಿಂಚಿದ ನಟ ಅರುಣ್ ಗೋವಿಲ್ ಅವರನ್ನು ಮೊದಲ ಬಾರಿಗೆ ಕಣಕ್ಕೆ ಇಳಿದಿರುವ ಬಿಜೆಪಿ, ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೊಟ್ಟಿದೆ.

ಇಂದು ಬಿಜೆಪಿ ಬಿಡುಗಡೆಗೊಳಿಸಿದ 5ನೇ ಪಟ್ಟಿಯಲ್ಲಿ ಒಟ್ಟು 111 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು. ಅದರಲ್ಲಿ ನಟಿ ಕಂಗನಾ ರಣಾವತ್ ಸೇರಿ ಹಲವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಸಲ ಅವಕಾಶ ನೀಡಿದೆ.

 

ನಟ ಅರುಣ್ ಗೋವಿಲ್ ಸೇರಿದಂತೆ ರಾಮಾಯಣ ಧಾರಾವಾಹಿಯಲ್ಲಿ ನಟಿಸಿರುವ ಇತರ ನಟರು ಇತ್ತೀಚೆಗೆ ರಾಮಮಂದಿರದ ಉದ್ಘಾಟನೆಯ ವೇಳೆ ಹಾಜರಿದ್ದರು.

 

ಕಳೆದ ಕೋವಿಡ್ ಭೀತಿಯಲ್ಲಿ ಈ ಧಾರಾವಾಹಿ ಮರುಪ್ರಸಾರವಾಗಿ ಟಿಆರ್ ಪಿಯಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...