ಕಲಬುರಗಿಯ ಖಾಜಾ ಬಂದಾ ನವಾಜ್(ರ.ಅ) ದರ್ಗಾದ ಪೀಠಾಧಿಪತಿ ಇನ್ನಿಲ್ಲ!

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದಾ ನವಾಜ್ (ರ.ಅ) ದರ್ಗಾದ ಪೀಠಾಧಿಪತಿ ಹಾಗೂ ಕೆ.ಬಿ.ಎನ್ ವಿಶ್ವ ವಿದ್ಯಾಲಯದ ಕುಲಪತಿ ವಿದ್ವಾಂಸಕರಾಗಿದ್ದ ಡಾ. ಸೈಯದ್ ಷಾ ಖ್ರುಸ್ರೋ ಹುಸೈನಿ ಸಾಹೇಬ್ ಅವರು ತಮ್ಮ 79ನೆಯ ವಯಸ್ಸಿನ ವಯೋಸಹಜವಾಗಿ ನಿಧನರಾಗಿದ್ದಾರೆ.

ಇಬ್ಬರು ಗಂಡು ಮತ್ತು ಮೂವರು ಹೆಣ್ಣುಮಕ್ಕಳನ್ನು ಅಗಲಿದ ಇವರು ಚಿಸ್ತಿ ಮತ್ತು ಸೂಫಿ ಪರಂಪರೆಯ ಪ್ರಮುಖ ವ್ಯಕ್ತಿಯಾಗಿದ್ದರು. ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದನವಾಜ್ (ರ.ಅ) ಅವರ 23 ನೇ ನೇರ ವಂಶಸ್ಥರಾಗಿದ್ದ ಡಾ. ಸೈಯದ್ ಷಾ ಖುಸ್ರೋ ಹುಸೇನಿ ಅವರು ತನ್ನ ಆಳವಾದ ಆಧ್ಯಾತ್ಮಿಕತೆಗೆ ಮಾತ್ರವಲ್ಲದೆ ಬೌದ್ಧಿಕ ಕೊಡುಗೆಗಳಿಗಾಗಿಯೂ ಹೆಸರುವಾಸಿಯಾಗಿದ್ದರು.

ಶೈಕ್ಷಣಿಕ ತಜ್ಞರು ಮತ್ತು ನ್ಯಾಯವಾದಿ ಆಗಿದ್ದ ಇವರು KBN ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. ಆಧುನಿಕ ತಂತ್ರಜ್ಞಾನದೊಂದಿಗೆ ಸೂಫಿ ಪರಂಪರೆಯ ಸೇತುವೆ ಆಗಿ ನಿರಂತರವಾಗಿ ದೇಶದ ವಿವಿಧ ಭಾಗಗಳಲ್ಲಿ ಇಂದಿನ ಪೀಳಿಗೆಗಳಿಗೆ ಸೂಫಿ ಪರಂಪರೆಯನ್ನು ತಿಳಿಸುವ ಸಮ್ಮೇಳನಗಳು ಮತ್ತು ಕಾರ್ಯಕ್ರಮ ನಡೆಸುತ್ತಿದ್ದರು.

ಅವರ ಜೀವನವು ಆಧ್ಯಾತ್ಮಿಕತೆ, ಸಂಸ್ಕೃತಿಕತೆಯಿಂದ ಕುಡಿದ್ದು ಅವರ ಪೂಜ್ಯ ಪೂರ್ವಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದರು. ಪ್ಯೂಜರ ನಿಧನದಿಂದ ಅವರ ಅಪಾರ ಅನುಯಾಯಿ ಮತ್ತು ಸೂಫಿ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. Kalburaginew

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...