ಕಲಬುರಗಿ: ಸಿಡಿಲು ಬಡಿದು ರೈತ ಸಾವು!

Date:

Share post:

ಕಲಬುರಗಿ: ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ಯಡ್ರಾಮಿ ತಾಲೂಕಿನ ಪಡದಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಪೂಜಾರಿ ( 31) ಸಿಡಿಲು ಬಡಿದು ಸಾವನ್ನಪ್ಪಿರೋ ರೈತ ಎಂದು ತಿಳಿದುಬಂದಿದೆ.

ಹೊಲದಲ್ಲಿ ಕೆಲಸ ಮಾಡುವ ವೇಳೆ ರೈತ ಸಿದ್ದಪ್ಪನಿಗೆ ಸಿಡಿಲು ಬಡಿದಿದೆ. ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಈ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...