ಕಲಬುರಗಿ: ಸಿಡಿಲು ಬಡಿದು ರೈತ ಸಾವು!

Date:

Share post:

ಕಲಬುರಗಿ: ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ಯಡ್ರಾಮಿ ತಾಲೂಕಿನ ಪಡದಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಪೂಜಾರಿ ( 31) ಸಿಡಿಲು ಬಡಿದು ಸಾವನ್ನಪ್ಪಿರೋ ರೈತ ಎಂದು ತಿಳಿದುಬಂದಿದೆ.

ಹೊಲದಲ್ಲಿ ಕೆಲಸ ಮಾಡುವ ವೇಳೆ ರೈತ ಸಿದ್ದಪ್ಪನಿಗೆ ಸಿಡಿಲು ಬಡಿದಿದೆ. ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಈ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿತ್ತು.

Share post:

spot_imgspot_img

Popular

More like this
Related

ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ...

ಕಲಬುರಗಿ| ಫೆ.12 ರಿಂದ ಡಿ.ಇ.ಸಿ. ಸಾಮೂಹಿಕ ಗುಳಿಗೆ ನುಂಗಿಸುವ ಕಾರ್ಯಕ್ರಮ: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12...

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...