ಕಲಬುರಗಿ: ಮಳೆಯಿಂದಾಗಿ ಮನೆಗೆ ಹಾನಿ; ಪರಿಹಾರಕ್ಕೆ ಲಿಂಬಾಜಿ ಚವಾಣ್ ಆಗ್ರಹ

Date:

Share post:

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗಾನಗರ ತಾಂಡಾದಲ್ಲಿ ಮನೆ ಕುಸಿತ ಕಂಡು ಅಪಾರ ಹಾನಿಯಾಗಿದೆ. ಕೂಡಲೇ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆಯ ಚಿಂಚೋಳಿ ಘಟಕದ ಅಧ್ಯಕ್ಷ ಲಿಂಬಾಜಿ ಚವಾಣ್ ಆಗ್ರಹಿಸಿದ್ದಾರೆ.

ರವಿವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಲಿಂಗಾನಗರ ತಾಂಡಾದ ಅನುಷಾ ಬಾಯಿ ಮೋಹನ್ ಎಂಬುವವರಿಗೆ ಸೇರಿದ ಮನೆ ಸಂಪೂರ್ಣವಾಗಿ ಕುಸಿದಿದ್ದು, ಈ ಘಟನೆಯಿಂದಾಗಿ ಕುಟುಂಬದವರಿಗೆ ದಿಕ್ಕುತೋಚದಂತೆ ಆಗಿದೆ. ಕೂಡಲೇ ಸಂತ್ರಸ್ತರ ನೆರವಿಗೆ ಬರಬೇಕೆಂದು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಲಿಂಬಾಜೀ, ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ,

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...