ಮೇ.31 ರಂದು ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧದ ಪ್ರತಿಭಟನೆಗೆ ಮಾದಿಗ ಸಮುದಾಯ ಬೆಂಬಲ: ನಾಗರಾಜ ಗುಂಡಗುರ್ತಿ

Date:

Share post:

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರಿಗೆ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ ಹಗುರವಾಗಿ ಕೀಳು ಮಟ್ಟದ ಹೇಳಿಕೆ ನೀಡಿದನ್ನು ಹಾಗೂ ಜಿಲ್ಲಾಧಿಕಾರಿಗಳಿಗೆ ಅಪಮಾಣಿಸಿದ ಎನ್.ರವಿಕುಮಾರ್ ಹೇಳಿಕೆ ಖಂಡಿಸಿ ಮೇ 31 ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಮಾದಿಗ ಸಮಾಜದ ಹೋರಾಟಗಾರರು ಬೆಂಬಲಿಸದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ೦ತೆ ಮಾದಿಗ ಸಮಾಜದ ಮುಖಂಡರಾದ ನಾಗರಾಜ ಗುಂಡಗುರ್ತಿ ಮನವಿ ಮಾಡಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರ ಮೆಚ್ಚಿಸಲು ಪದೇ ಪದೇ ಖರ್ಗೆ ಅವರ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಕೀಳು ಮಟ್ಟದ ಹೇಳಿಕೆ ನೀಡುವುದನ್ನು ದಲಿತ ಸಮುದಾಯವನ್ನು ಸಹಿಸಿಕೊಳ್ಳುವುದಿಲ್ಲ. ಛಲವಾದಿ ನೀನೊಬ್ಬ ದಲಿತ ವಿರೋಧಿ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್ ವಿರೋಧಿ ಎಂದು ಭಾವಿಸಿ ರಾಜ್ಯದಲ್ಲಿ ಯಾವುದೇ ಜಿಲ್ಲೆಗೆ ಹೋದರು ಕೂಡಾ ನಿನ್ನ ವಿರುದ್ಧ ಪ್ರತಿಭಟನೆ ಮಾಡಲಾಗುತ್ತದೆ, ಮೊದಲನೇ ಹಂತವಾಗಿ ಮೇ 31 ರಂದು ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...