ಕಲಬುರಗಿ| ತಾಲ್ಲೂಕ ಪಂಚಾಯತ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

Date:

Share post:

ಕಲಬುರಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ತಾಲ್ಲೂಕು ಪಂಚಾಯತ್ ಆವರಣದಲ್ಲಿ ತಾಯಿಯ ಹೆಸರಲ್ಲಿ ಒಂದು ವೃಕ್ಷ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತಾಲ್ಲೂಕ ಪಂಚಾಯತ ಕಾರ್ಯ ನಿರ್ವಹಣಾ ಅಧಿಕಾರಿ ಎಂ.ಡಿ. ಸೈಯದ ಪಟೇಲ ಅವರು ಸಸಿ ನೆಡುವದರ ಮೂಲಕ ವನಮಹೊತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಿರ್ದೇಶಕ ರೇವಣಸಿದ್ದಪ್ಪ ಗೌಡರ, ಲೆಕ್ಕಾಧಿಕಾರಿ ಕು.ಕವಿತಾ, ವ್ಯವಸ್ಥಾಪಕಿ ಬಸಮ್ಮ, ಸಿಬ್ಬಂದಿಗಳಾದ ಅನುಸೂಯ, ಶೋಭಾದೇವಿ, ಕು. ಪದ್ಮವತಿ, ರಾಮಗುಂಡ, ಹಣಮಂತರಾಯ, ಅಶೋಕ, ಕು.ಸದಾಂಹುಸನ್, ಲಕ್ಷ್ಮೀಕಾಂತ ಕೆ.ಮಾನೆ ಮತ್ತು ಸಾಜಿಮೀಯ, ನರೇಗಾ ಐ.ಇ.ಸಿ ಮೋಸಿನ್ ಖಾನ್ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...