ಕಲಬುರಗಿ| ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆ

Date:

Share post:

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಶನಿವಾರ ಜೇವರ್ಗಿ ತಾಲೂಕಿನ ಸರಡಗಿ ಬ್ರೀಡ್ಜ್‌ನಲ್ಲಿ ನಡೆದಿದೆ.

ಮಹಾದೇವ್ (20) ನದಿ ಪಾಲಾದ ಯುವಕ ಎಂದು ತಿಳಿದುಬಂದಿದೆ.ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯಲ್ಲಿ ನಾಪತ್ತೆಯಾಗಿದ್ದಾನೆ.

ಅಗ್ನಿಶಾಮಕ ದಳದಿಂದ ಶೋಧಕಾರ್ಯಯು ಮುಂದುವರೆದಿದೆ.ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...