ಕಲಬುರಗಿ| ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆ

Date:

Share post:

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಶನಿವಾರ ಜೇವರ್ಗಿ ತಾಲೂಕಿನ ಸರಡಗಿ ಬ್ರೀಡ್ಜ್‌ನಲ್ಲಿ ನಡೆದಿದೆ.

ಮಹಾದೇವ್ (20) ನದಿ ಪಾಲಾದ ಯುವಕ ಎಂದು ತಿಳಿದುಬಂದಿದೆ.ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯಲ್ಲಿ ನಾಪತ್ತೆಯಾಗಿದ್ದಾನೆ.

ಅಗ್ನಿಶಾಮಕ ದಳದಿಂದ ಶೋಧಕಾರ್ಯಯು ಮುಂದುವರೆದಿದೆ.ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...