ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

Date:

Share post:

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಸಂತ್ರಾಸವಾಡಿ ಬಳಿಯ ನಡೆದಿದೆ.

ಜಾವೀದ್ ತಂದೆ ಅಮಿನಸಾಬ ಇನಾಮದಾರ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಮನೆಗೆ ಬಣ್ಣ ಹಚ್ಚುವ ಕೆಲಸ ಮುಗಿಸಿ ಜಾವೀದ್ ಮನೆಗೆ ಬರುತ್ತಿದ್ದಾಗ ಸ್ಥಾವರದ ಬೇಲಿ ತಂತಿ ತಗುಲಿ ಮೃತಪ ಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಹೋದರನ ಸಾವಿಗೆ ಜೆಸ್ಕಾಂ ನಿರ್ಲಕ್ಷವೇ ಕಾರಣ ಎಂದು ಮೃತ ಜಾವೀದ್ ಸಹೋದರ ಜಮೀಲ್ ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಮೇರೆಗೆ ಬ್ರಹ್ಮಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...