ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

Date:

Share post:

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಸಂತ್ರಾಸವಾಡಿ ಬಳಿಯ ನಡೆದಿದೆ.

ಜಾವೀದ್ ತಂದೆ ಅಮಿನಸಾಬ ಇನಾಮದಾರ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಮನೆಗೆ ಬಣ್ಣ ಹಚ್ಚುವ ಕೆಲಸ ಮುಗಿಸಿ ಜಾವೀದ್ ಮನೆಗೆ ಬರುತ್ತಿದ್ದಾಗ ಸ್ಥಾವರದ ಬೇಲಿ ತಂತಿ ತಗುಲಿ ಮೃತಪ ಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಹೋದರನ ಸಾವಿಗೆ ಜೆಸ್ಕಾಂ ನಿರ್ಲಕ್ಷವೇ ಕಾರಣ ಎಂದು ಮೃತ ಜಾವೀದ್ ಸಹೋದರ ಜಮೀಲ್ ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಮೇರೆಗೆ ಬ್ರಹ್ಮಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...