ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಟಿಗೆ ನಂದಕುಮಾರ್ ಆಯ್ಕೆ

Date:

Share post:

ಕಲಬುರಗಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿಗೆ ಕಲಬುರಗಿ ಯುವ ಕವಿ ಪಿ.ನಂದಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಾದ್ಯಂತ ನಾಲ್ಕು ವಿಭಾಗಗಳಲ್ಲಿ ಯುವ ಕವಿಗೋಷ್ಠಿ ಹಮ್ಮಿಕೊಂಡಿದೆ. ಅದರಂತೆಯೇ ಜೂನ್ 17ರಂದು ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದಲ್ಲಿ ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿ ನಡೆಸುತ್ತಿದ್ದು, ಈ ಗೋಷ್ಠಿಯಲ್ಲಿ ತಮ್ಮ ಸ್ವ ರಚಿತ ಕವನವನ್ನು ವಾಚಿಸಲು ಪಿ.ನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...