ಕಲಬುರಗಿ| ಮಣ್ಣಿನ ಮನೆ ಬಿದ್ದು ಬಾಲಕ ಸಾವು; ಅಜ್ಜಿ ಗಂಭೀರ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮಣ್ಣಿನ‌ ಮನೆ ಬಿದ್ದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ ನಡೆದಿದೆ.

ಗುಡೂರ ಗ್ರಾಮದ 11 ವರ್ಷದ ಬಾಲಕ ಚಂದ್ರು  ಶಿವಪ್ಪ ಮೃತಪಟ್ಟಿದ್ದು, 60 ಅಜ್ಜಿ ಭಾಗಮ್ಮ ಎಂಬುವವರಿಗೆ ಗಂಭೀರ ಗಾಯವಾಗಿವೆ. ಗಾಯಗೊಂಡ ವೃದ್ಧೆಯನ್ನು ಕಲಬುರಗಿ ಆಸ್ಪತ್ರೆಗೆ ಚಿಕುತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...